ಅಯೋಧ್ಯೆ: ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ದೀಪೋತ್ಸವ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಅಯೋಧ್ಯೆ: ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ದೀಪೋತ್ಸವ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿಪ್ರತಿ ಬಾರಿಯಂತೆ ಈ ಬಾರಿಯೂ ಅಯೋಧ್ಯೆಯಲ್ಲಿ ವಿಶೇಷವಾಗಿ ದೀಪಾವಳಿ ಆಚರಿಸಲಾಗುತ್ತಿದೆ. ಸರಯೂ ನದಿ ದಡದಲ್ಲಿ 15 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ. ಈಗಾಗಲೇ ಗಿನ್ನಿಸ್ ರೆಕಾರ್ಡ್ ತಂಡ
ಅಯೋಧ್ಯೆ ತಲುಪಿದ್ದು, ಹಣತೆಗಳ ಎಣಿಕೆ ಶುರು ಮಾಡಿದೆ.


ಇಂದು ಸಂಜೆ 5 ಗಂಟೆಗೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಸಂಜೆ 5.45ಕ್ಕೆ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಾಮ ಮಂದಿರ ನಿರ್ಮಾಣಾ ಕಾರ್ಯ ವೀಕ್ಷಿಸಿ, ಶ್ರೀರಾಮ ಕಥಾ ಪಾರ್ಕ್‍ನಲ್ಲಿ ಶ್ರೀರಾಮನಿಗೆಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಾಮ ಮಂದಿರ ನಿರ್ಮಾಣಾ ಕಾರ್ಯ ವೀಕ್ಷಿಸಿ, ಶ್ರೀರಾಮ ಕಥಾ ಪಾರ್ಕ್‍ನಲ್ಲಿ ಶ್ರೀರಾಮನಿಗೆ ಜರುಗಲಿರುವ ಸಾಂಕೇತಿಕ ರಾಜ್ಯಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.30ಕ್ಕೆ ಸರಯೂ ನದಿ ತೀರದ ಮಹಾ ಆರತಿಯಲ್ಲಿ ಪಾಲ್ಗೊಂಡು, ರಾಮ್ ಕಿ ಪೌಡಿಯಲ್ಲಿ ನಡೆಯಲಿರುವ 3-ಡಿ ‘ಹೊಲೊಗ್ರಾಫಿಕ್ ಪ್ರೊಜೆಕ್ಷನ್ ಮ್ಯಾಪಿಂಗ್ ಶೋ’ ಮತ್ತು ಮ್ಯೂಸಿಕಲ್ ಲೇಸರ್ ಶೋಗೆ ಸಾಕ್ಷಿಯಾಗಲಿದ್ದಾರೆ.

Related Posts