ಭೂಗ್ರಹದ ರಕ್ಷಣೆ ಎಲ್ಲರ ಜವಾಬ್ದಾರಿ: ಸಚಿವ ಈಶ್ವರ ಖಂಡ್ರೆ

ಕಾನ್ಸುಮೆರ್ ನ್ಯೂಸ್

ಬೆಂಗಳೂರು:

ಪ್ರಕೃತಿ, ಪರಿಸರ ಸಂರಕ್ಷಣೆ ಮಾಡುತ್ತಲೇ ಅಭಿವೃದ್ಧಿ ಸಾಧಿಸುವುದೇ ಸುಸ್ಥಿರ ಅಭಿವೃದ್ಧಿ.

ಎಲ್ಲಾ ಜೀವರಾಶಿಗಳು ಉಳಿಯಬೇಕು, ಜೀವನೋಪಾಯವೂ ಇರಬೇಕು, ಇದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ.

<

Related Posts